ಬ್ರೇಕಿಂಗ್ ನ್ಯೂಸ್
06-06-21 06:15 pm Mangaluru Correspondent ಕರಾವಳಿ
Photo credits : DH File Photo
ಮಂಗಳೂರು, ಜೂನ್ 6: ಮುಖ್ಯಮಂತ್ರಿ ಯಡಿಯೂರಪ್ಪ ನೀಡಿರುವ ಹೇಳಿಕೆಯೇ ಭಾರತೀಯ ಜನತಾ ಪಾರ್ಟಿಯ ವಿಶೇಷತೆ. ರಾಷ್ಟ್ರ ನಾಯಕರ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎನ್ನುವುದೇ ಯಡಿಯೂರಪ್ಪ ಅವರ ಆದರ್ಶದ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಪ್ರಾಯ. ಯಡಿಯೂರಪ್ಪ ಎಂದಿಗೂ ಅಧಿಕಾರಕ್ಕೆ ಅಂಟಿ ಕೂತವರಲ್ಲ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದೇ ವಿಶೇಷತೆ ಎಂದು ನಳಿನ್ ಕುಮಾರ್ ಕಟೀಲ್ ಬಣ್ಣಿಸಿದರು.
ಹಾಗೆಂದು, ಪಕ್ಷದಲ್ಲಿ ಇಂತಹ ಯಾವುದೇ ಚರ್ಚೆಗಳಿಲ್ಲ. ಭಿನ್ನಾಭಿಪ್ರಾಯಗಳೂ ಇಲ್ಲ. ನಮ್ಮ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪ. ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಅಂತ ರಾಷ್ಟ್ರೀಯ ನಾಯಕರೇ ಹೇಳಿದ್ದಾರೆ. ಹೀಗಾಗಿ ಚರ್ಚೆಗಳು ಏನಿದ್ದರೂ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.
ಸದ್ಯ ಕೋವಿಡ್ ಸಮಸ್ಯೆ ನಿಭಾಯಿಸುವುದೇ ನಮ್ಮ ಜವಾಬ್ದಾರಿ. ಯಡಿಯೂರಪ್ಪ ಕಾರ್ಯಕರ್ತರಿಗೆ ಆದರ್ಶಪ್ರಾಯ ಆಗುವ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಅಂಥಹ ಯಾವುದೇ ಚರ್ಚೆಗಳಿಲ್ಲ ಎಂದು ನಳೀನ್ ಕುಮಾರ್ ಹೇಳಿದರು.
ಅಪಸ್ವರ ಮಾತನಾಡಿದ ಶಾಸಕರಿಗೆ ಕರೆದು ಮಾತನಾಡಿದ್ದೇವೆ. ಮುಂದಿನ ತಿಂಗಳು ಅವರ ಭಾವನೆ ವ್ಯಕ್ತಪಡಿಸಲು ಸಭೆ ನಡೆಸುತ್ತೇವೆ ಎಂದು ನಳಿನ್ ಕುಮಾರ್ ತಿಳಿಸಿದರು.
State BJP President Nalin Kumar Kateel on Sunday said there was no discussion on change in CM post in the party. The issue of change in the leadership has not been discussed at any level in the party, hence the question of a change in CM is irrelevant, he said.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm