ಬ್ರೇಕಿಂಗ್ ನ್ಯೂಸ್
06-06-21 06:15 pm Mangaluru Correspondent ಕರಾವಳಿ
Photo credits : DH File Photo
ಮಂಗಳೂರು, ಜೂನ್ 6: ಮುಖ್ಯಮಂತ್ರಿ ಯಡಿಯೂರಪ್ಪ ನೀಡಿರುವ ಹೇಳಿಕೆಯೇ ಭಾರತೀಯ ಜನತಾ ಪಾರ್ಟಿಯ ವಿಶೇಷತೆ. ರಾಷ್ಟ್ರ ನಾಯಕರ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎನ್ನುವುದೇ ಯಡಿಯೂರಪ್ಪ ಅವರ ಆದರ್ಶದ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಪ್ರಾಯ. ಯಡಿಯೂರಪ್ಪ ಎಂದಿಗೂ ಅಧಿಕಾರಕ್ಕೆ ಅಂಟಿ ಕೂತವರಲ್ಲ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದೇ ವಿಶೇಷತೆ ಎಂದು ನಳಿನ್ ಕುಮಾರ್ ಕಟೀಲ್ ಬಣ್ಣಿಸಿದರು.
ಹಾಗೆಂದು, ಪಕ್ಷದಲ್ಲಿ ಇಂತಹ ಯಾವುದೇ ಚರ್ಚೆಗಳಿಲ್ಲ. ಭಿನ್ನಾಭಿಪ್ರಾಯಗಳೂ ಇಲ್ಲ. ನಮ್ಮ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪ. ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಅಂತ ರಾಷ್ಟ್ರೀಯ ನಾಯಕರೇ ಹೇಳಿದ್ದಾರೆ. ಹೀಗಾಗಿ ಚರ್ಚೆಗಳು ಏನಿದ್ದರೂ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.
ಸದ್ಯ ಕೋವಿಡ್ ಸಮಸ್ಯೆ ನಿಭಾಯಿಸುವುದೇ ನಮ್ಮ ಜವಾಬ್ದಾರಿ. ಯಡಿಯೂರಪ್ಪ ಕಾರ್ಯಕರ್ತರಿಗೆ ಆದರ್ಶಪ್ರಾಯ ಆಗುವ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಅಂಥಹ ಯಾವುದೇ ಚರ್ಚೆಗಳಿಲ್ಲ ಎಂದು ನಳೀನ್ ಕುಮಾರ್ ಹೇಳಿದರು.
ಅಪಸ್ವರ ಮಾತನಾಡಿದ ಶಾಸಕರಿಗೆ ಕರೆದು ಮಾತನಾಡಿದ್ದೇವೆ. ಮುಂದಿನ ತಿಂಗಳು ಅವರ ಭಾವನೆ ವ್ಯಕ್ತಪಡಿಸಲು ಸಭೆ ನಡೆಸುತ್ತೇವೆ ಎಂದು ನಳಿನ್ ಕುಮಾರ್ ತಿಳಿಸಿದರು.
State BJP President Nalin Kumar Kateel on Sunday said there was no discussion on change in CM post in the party. The issue of change in the leadership has not been discussed at any level in the party, hence the question of a change in CM is irrelevant, he said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm