ಬ್ರೇಕಿಂಗ್ ನ್ಯೂಸ್
06-06-21 06:15 pm Mangaluru Correspondent ಕರಾವಳಿ
Photo credits : DH File Photo
ಮಂಗಳೂರು, ಜೂನ್ 6: ಮುಖ್ಯಮಂತ್ರಿ ಯಡಿಯೂರಪ್ಪ ನೀಡಿರುವ ಹೇಳಿಕೆಯೇ ಭಾರತೀಯ ಜನತಾ ಪಾರ್ಟಿಯ ವಿಶೇಷತೆ. ರಾಷ್ಟ್ರ ನಾಯಕರ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎನ್ನುವುದೇ ಯಡಿಯೂರಪ್ಪ ಅವರ ಆದರ್ಶದ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಪ್ರಾಯ. ಯಡಿಯೂರಪ್ಪ ಎಂದಿಗೂ ಅಧಿಕಾರಕ್ಕೆ ಅಂಟಿ ಕೂತವರಲ್ಲ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದೇ ವಿಶೇಷತೆ ಎಂದು ನಳಿನ್ ಕುಮಾರ್ ಕಟೀಲ್ ಬಣ್ಣಿಸಿದರು.
ಹಾಗೆಂದು, ಪಕ್ಷದಲ್ಲಿ ಇಂತಹ ಯಾವುದೇ ಚರ್ಚೆಗಳಿಲ್ಲ. ಭಿನ್ನಾಭಿಪ್ರಾಯಗಳೂ ಇಲ್ಲ. ನಮ್ಮ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪ. ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಅಂತ ರಾಷ್ಟ್ರೀಯ ನಾಯಕರೇ ಹೇಳಿದ್ದಾರೆ. ಹೀಗಾಗಿ ಚರ್ಚೆಗಳು ಏನಿದ್ದರೂ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.
ಸದ್ಯ ಕೋವಿಡ್ ಸಮಸ್ಯೆ ನಿಭಾಯಿಸುವುದೇ ನಮ್ಮ ಜವಾಬ್ದಾರಿ. ಯಡಿಯೂರಪ್ಪ ಕಾರ್ಯಕರ್ತರಿಗೆ ಆದರ್ಶಪ್ರಾಯ ಆಗುವ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಅಂಥಹ ಯಾವುದೇ ಚರ್ಚೆಗಳಿಲ್ಲ ಎಂದು ನಳೀನ್ ಕುಮಾರ್ ಹೇಳಿದರು.
ಅಪಸ್ವರ ಮಾತನಾಡಿದ ಶಾಸಕರಿಗೆ ಕರೆದು ಮಾತನಾಡಿದ್ದೇವೆ. ಮುಂದಿನ ತಿಂಗಳು ಅವರ ಭಾವನೆ ವ್ಯಕ್ತಪಡಿಸಲು ಸಭೆ ನಡೆಸುತ್ತೇವೆ ಎಂದು ನಳಿನ್ ಕುಮಾರ್ ತಿಳಿಸಿದರು.
State BJP President Nalin Kumar Kateel on Sunday said there was no discussion on change in CM post in the party. The issue of change in the leadership has not been discussed at any level in the party, hence the question of a change in CM is irrelevant, he said.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm