ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm