ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm