ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm