ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.
ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm