ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm