ಬ್ರೇಕಿಂಗ್ ನ್ಯೂಸ್
08-06-21 10:05 pm Mangaluru Correspondent ಕರಾವಳಿ
ಕೊಣಾಜೆ, ಜೂನ್ 8: ನಿರಂತರ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ 18ರ ಯುವತಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.
ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ಒಬ್ಬಳೇ ಮನೆಯಲ್ಲಿದ್ದವಳು ನಾಪತ್ತೆಯಾಗಿದ್ದಾಳೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದರ ವಿರುದ್ಧ ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ. ಆದತೆ, ಮೊಬೈಲಿನಲ್ಲಿ ಯಾರ ಜೊತೆ ಮಾತನಾಡುತ್ತಿದ್ದಳು. ಲವ್ ಎಫೇರ್ ಇತ್ತೇ ಎನ್ನುವ ಬಗ್ಗೆ ತಿಳಿದಿಲ್ಲ. ಆಕೆ ಯಾರ ಜೊತೆಗೆ ಹೋಗಿದ್ದಾಳೆ ಎನ್ನುವ ಬಗ್ಗೆ ಸ್ಥಳೀಯರು ಕೂಡ ಕುತೂಹಲ ಹೊಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A young girl has gone missing after she was questioned by her mother for talking excessively on the phone. The incident is reported in Balepuni under the limits of Konaje police station in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm