ಬ್ರೇಕಿಂಗ್ ನ್ಯೂಸ್
08-06-21 10:05 pm Mangaluru Correspondent ಕರಾವಳಿ
ಕೊಣಾಜೆ, ಜೂನ್ 8: ನಿರಂತರ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ 18ರ ಯುವತಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.
ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ಒಬ್ಬಳೇ ಮನೆಯಲ್ಲಿದ್ದವಳು ನಾಪತ್ತೆಯಾಗಿದ್ದಾಳೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದರ ವಿರುದ್ಧ ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ. ಆದತೆ, ಮೊಬೈಲಿನಲ್ಲಿ ಯಾರ ಜೊತೆ ಮಾತನಾಡುತ್ತಿದ್ದಳು. ಲವ್ ಎಫೇರ್ ಇತ್ತೇ ಎನ್ನುವ ಬಗ್ಗೆ ತಿಳಿದಿಲ್ಲ. ಆಕೆ ಯಾರ ಜೊತೆಗೆ ಹೋಗಿದ್ದಾಳೆ ಎನ್ನುವ ಬಗ್ಗೆ ಸ್ಥಳೀಯರು ಕೂಡ ಕುತೂಹಲ ಹೊಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A young girl has gone missing after she was questioned by her mother for talking excessively on the phone. The incident is reported in Balepuni under the limits of Konaje police station in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm