ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm