ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm