ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm