ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am