ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.
ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm