ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm