ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 09:49 pm
Mangalore Correspondent
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm