ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm