ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm