ಬ್ರೇಕಿಂಗ್ ನ್ಯೂಸ್
10-06-21 12:40 pm Mangalore Correspondent ಕರಾವಳಿ
Photo credits : File photo of the building
ಮಂಗಳೂರು, ಜೂನ್ 10: ಮುಂಬೈ ಏರ್ಪೋರ್ಟ್ ನಲ್ಲಿ ಏರ್ ಇಂಡಿಯಾ ಕಂಪನಿಯಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದ ಮಹಿಳೆಯೊಬ್ಬರು 14 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಪ್ಲಾಮಾ ಗ್ರೌಂಡ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ಮೃತ ಮಹಿಳೆಯನ್ನು ಪುಷ್ಪಲತಾ ನಾಯಕ್ (64) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಗಂಡ - ಹೆಂಡತಿ ಮಾತ್ರ ಇದ್ದು ಇಂದು ಬೆಳಗ್ಗೆ ಗಂಡ ವಾಸುದೇವ ನಾಯಕ್ ತರಕಾರಿ ಮಾರುಕಟ್ಟೆಗೆ ತೆರಳಿದ್ದರು.

ಮರಳಿ ಬರುವ ವೇಳೆಗೆ, ಪುಷ್ಪಲತಾ ನಾಯಕ್ ತನ್ನ ಅಪಾರ್ಟ್ಮೆಂಟ್ ಬಾಲ್ಕನಿಯ 14ನೇ ಮಹಡಿಯಿಂದ ಬಿದ್ದು ಸಾವು ಕಂಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಪುಷ್ಪಲತಾ ನಾಯಕ್ ಹತ್ತು ವರ್ಷಗಳ ಹಿಂದೆ ರಿಟೈರ್ ಆಗಿದ್ದು ಮಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಒಮ್ಮೆ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದರು ಎನ್ನಲಾಗಿದೆ.
ಇವರ ಒಬ್ಬ ಮಗ ಸಿಂಗಾಪುರದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ಇನ್ನೊಬ್ಬ ಮಗಳು ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಯಾವ ಕಾರಣಕ್ಕಾಗಿ ಘಟನೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
Mangaluru 64-year-old woman jumps down from the 14th floor of her apartment dies in Kulashekar. The incident took place at Plaza Ground Apartment in Mangaluru. It is said she was a Manager at Air India in Mumbai International Airport and was retired 10 years ago.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm