ಬ್ರೇಕಿಂಗ್ ನ್ಯೂಸ್
10-06-21 05:51 pm Udupi Correspondent ಕರಾವಳಿ
ಉಡುಪಿ, ಜೂನ್ 10: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಪದ್ದು ಬಂಗೇರಾ (74) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈನಲ್ಲಿ ನೆಲೆಸಿದ್ದ ಶೇಖರ್ ಬಂಗೇರ ಇತ್ತೀಚೆಗೆ ತಮ್ಮ ಊರಿಗೆ ಬಂದಿದ್ದರು. ಉಡುಪಿ ತಾಲೂಕಿನ ಬಡಾನಿಡಿಯೂರು ಮೂಲದ ಬಂಗೇರ ಅವರಿಗೆ ಕೋವಿಡ್ ಸೋಂಕು ತಗಲಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.


ಚಿಕ್ಕಂದಿನಲ್ಲೇ ಮುಂಬೈಗೆ ತೆರಳಿ ಜೀವನ ರೂಪಿಸಿದ್ದ ಶೇಖರ್ ಬಂಗೇರ ಫುಟ್ಬಾಲ್ ಆಟದಲ್ಲಿ ಮಿಂಚು ಹರಿಸಿದ್ದರು. ಎಂಬತ್ತರ ದಶಕದಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ, ಗೋಲ್ ಕೀಪರ್ ಮತ್ತು ನಾಯಕನಾಗಿಯೂ ಗಮನ ಸೆಳೆದಿದ್ದರು. ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿ ಹಲವು ಫುಟ್ಬಾಲ್ ಕ್ಲಬ್ ಗಳಿಗೆ ಕೋಚ್ ಆಗಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ವಿಕ್ಟೋರಿಯಾ ಫುಟ್ಬಾಲ್ ಅಕಾಡೆಮಿಯ ಟ್ರಸ್ಟಿ ಕ್ಲೈವ್ ನೋಲನ್ ಮಸ್ಕರೇನಸ್ ಮತ್ತು ತರಬೇತುದಾರ ಮಿಲನ್ ಸೇರಿದಂತೆ ಸಂಬಂಧಿಕರು ಮತ್ತು ಸೀಮಿತ ಸಂಖ್ಯೆಯ ಅಭಿಮಾನಿಗಳು ಅಂತ್ಯದ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
Shekhar Paddu Bangera (74), former captain of the Indian football team, fell victim to a coronavirus infection on Thursday, June 10. Bangera had recently been infected with the disease. He was admitted into Mahesh Hospital Brahmavar for treatment. But the treatments failed to save his life.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm