ಬ್ರೇಕಿಂಗ್ ನ್ಯೂಸ್
10-06-21 10:01 pm Mangaluru Correspondent ಕರಾವಳಿ
ಮಂಗಳೂರು, ಜೂನ್ 10: ವಿದೇಶಕ್ಕೆ ತೆರಳುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ಅನುವು ಮಾಡಿದೆ.
ಜೂನ್ 14 ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ, ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ವಿದೇಶಕ್ಕೆ ತೆರಳುವ ಮಂದಿಗೆ ಉಚಿತವಾಗಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ವಿದೇಶಕ್ಕೆ ಹೋಗಲಿರುವವರು ಅವರ ಪಾಸ್ ಪೋರ್ಟ್, ವೀಸಾ ಅಥವಾ ಪ್ರಯಾಣದ ಟಿಕೇಟನ್ನು ದಾಖಲೆಯಾಗಿ ತೋರಿಸಿ ಅವರ ಗ್ರಾಮದ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ.
Those travelling abroad (international Travellers) from Mangaluru to get the first dose vaccine on June 14 says Administration.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am