ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.
ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 09:49 pm
Mangalore Correspondent
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm