ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.



ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm