ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.



ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm