ಬ್ರೇಕಿಂಗ್ ನ್ಯೂಸ್
30-08-20 04:58 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ದಕ್ಷಿಣ ಕನ್ನಡದಲ್ಲಿ ದಿನೆ ದಿನೆ ಕೊರೊನ ರಣಕೇಕೆ ಹಾಕುತ್ತಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನ ಸೋಂಕು ತಗುಲಿರುವುದು ದೃಢವಾಗಿದೆ.
ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡ ನಳಿನ್, ಕೊರೊನ ಪಾಸಿಟಿವ್ ವರದಿಯನ್ನು ಖಚಿತಪಡಿಸಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಆಶೀರ್ವಾದದಿಂದ ಶೀಘ್ರವೇ ಹಿಂತಿರುಗುತ್ತೇನೆ ಎಂದು ತಿಳಿಸಿದ್ದಾರೆ. ಸಂಪರ್ಕದಲ್ಲಿದ್ದವರಿಗೆ ಜಾಗರೂಕರಾಗಿ ಇರುವಂತೆ ಮನವಿ ಮಾಡಿದ್ದಾರೆ.
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
— Nalinkumar Kateel (@nalinkateel) August 30, 2020
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm