ಬ್ರೇಕಿಂಗ್ ನ್ಯೂಸ್
11-06-21 03:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 11; ಪಕ್ಕದ ಉಡುಪಿ ಜಿಲ್ಲೆಯಲ್ಲಿ ಲಾಕ್ಡೌನ್ ತೆರವಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ಇನ್ನೂ ಕಡಿಮೆಯಾಗಿಲ್ಲ. ಪಾಸಿಟಿವ್ ಪ್ರಮಾಣ ಇಳಿಕೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮತ್ತು ಜಿಲ್ಲೆಯಾದ್ಯಂತ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಸೂಚನೆ ನೀಡಿದ್ದಾರೆ.
ಇದಲ್ಲದೆ ನಗರ ಭಾಗದಲ್ಲೂ ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುವ ಜನರಲ್ಲಿ ಪಾಸಿಟಿವ್ ಪತ್ತೆಯಾದರೂ ಮೂರು ಮಹಡಿಗಳ ನಿವಾಸಿಗಳ ಟೆಸ್ಟಿಂಗ್ ಮಾಡುವಂತೆ ಸೂಚಿಸಲಾಗಿದೆ. ಸೋಂಕಿತರು ವಾಸಿಸುವ ಮಹಡಿ, ಅದರ ಮೇಲಿನ ಮತ್ತು ಕೆಳಗಿನ ಮಹಡಿಗಳಲ್ಲಿ ವಾಸವಾಗಿರುವ ಎಲ್ಲರಿಗೂ ಟೆಸ್ಟ್ ಮಾಡಬೇಕು.


ಇದರ ಜೊತೆಗೆ ಮನೆ ಮತ್ತು ಅಪಾರ್ಟ್ಮೆಂಟ್ಗಳ ಸುತ್ತ ಕಣ್ಗಾವಲು ಕ್ರಮಕ್ಕೆ ಜಿಲ್ಲಾಧಿಕಾರಿ ಗಳು ಸೂಚನೆ ನೀಡಿದ್ದಾರೆ. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರು ಮೊಬೈಲ್ ಕೋವಿಡ್ ಟೆಸ್ಟಿಂಗ್ ತಂಡಗಳನ್ನು ರಚಿಸಲಾಗಿದೆ. ಒಂದರಲ್ಲಿ ಇಬ್ಬರು ಲ್ಯಾಬ್ ಟೆಕ್ನಿಶಿಯನ್ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಮನೆ ಮತ್ತು ಖಾಸಗಿ ಕ್ಲಿನಿಕ್ಗಳಿಗೆ ತೆರಳಿ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯ ಬೇರೆ ಬೇರೆ ಭಾಗಗಳಲ್ಲೂ ಮೊಬೈಲ್ ಟೆಸ್ಟಿಂಗ್ ಲ್ಯಾಬ್ಗಳನ್ನು ತೆರೆಯಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ. ಸದ್ಯ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 3,500 ಮಾದರಿಗಳ ಪರೀಕ್ಷೆ ಆಗುತ್ತಿದೆ.
ಇನ್ನು ಮುಂದೆ ನಿತ್ಯ 6 ಸಾವಿರ ಪರೀಕ್ಷೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಎಲ್ಲಾ ಸೋಂಕಿತರ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಮಾಡಿ ಪರೀಕ್ಷೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Spike in Covid Cases in Mangaluru daily six thousand tests to be conducted states Dc Dr. Rajendra Kumar.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm