ಬ್ರೇಕಿಂಗ್ ನ್ಯೂಸ್
11-06-21 03:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 11; ಪಕ್ಕದ ಉಡುಪಿ ಜಿಲ್ಲೆಯಲ್ಲಿ ಲಾಕ್ಡೌನ್ ತೆರವಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ಇನ್ನೂ ಕಡಿಮೆಯಾಗಿಲ್ಲ. ಪಾಸಿಟಿವ್ ಪ್ರಮಾಣ ಇಳಿಕೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮತ್ತು ಜಿಲ್ಲೆಯಾದ್ಯಂತ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಸೂಚನೆ ನೀಡಿದ್ದಾರೆ.
ಇದಲ್ಲದೆ ನಗರ ಭಾಗದಲ್ಲೂ ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುವ ಜನರಲ್ಲಿ ಪಾಸಿಟಿವ್ ಪತ್ತೆಯಾದರೂ ಮೂರು ಮಹಡಿಗಳ ನಿವಾಸಿಗಳ ಟೆಸ್ಟಿಂಗ್ ಮಾಡುವಂತೆ ಸೂಚಿಸಲಾಗಿದೆ. ಸೋಂಕಿತರು ವಾಸಿಸುವ ಮಹಡಿ, ಅದರ ಮೇಲಿನ ಮತ್ತು ಕೆಳಗಿನ ಮಹಡಿಗಳಲ್ಲಿ ವಾಸವಾಗಿರುವ ಎಲ್ಲರಿಗೂ ಟೆಸ್ಟ್ ಮಾಡಬೇಕು.


ಇದರ ಜೊತೆಗೆ ಮನೆ ಮತ್ತು ಅಪಾರ್ಟ್ಮೆಂಟ್ಗಳ ಸುತ್ತ ಕಣ್ಗಾವಲು ಕ್ರಮಕ್ಕೆ ಜಿಲ್ಲಾಧಿಕಾರಿ ಗಳು ಸೂಚನೆ ನೀಡಿದ್ದಾರೆ. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರು ಮೊಬೈಲ್ ಕೋವಿಡ್ ಟೆಸ್ಟಿಂಗ್ ತಂಡಗಳನ್ನು ರಚಿಸಲಾಗಿದೆ. ಒಂದರಲ್ಲಿ ಇಬ್ಬರು ಲ್ಯಾಬ್ ಟೆಕ್ನಿಶಿಯನ್ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಮನೆ ಮತ್ತು ಖಾಸಗಿ ಕ್ಲಿನಿಕ್ಗಳಿಗೆ ತೆರಳಿ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯ ಬೇರೆ ಬೇರೆ ಭಾಗಗಳಲ್ಲೂ ಮೊಬೈಲ್ ಟೆಸ್ಟಿಂಗ್ ಲ್ಯಾಬ್ಗಳನ್ನು ತೆರೆಯಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ. ಸದ್ಯ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 3,500 ಮಾದರಿಗಳ ಪರೀಕ್ಷೆ ಆಗುತ್ತಿದೆ.
ಇನ್ನು ಮುಂದೆ ನಿತ್ಯ 6 ಸಾವಿರ ಪರೀಕ್ಷೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಎಲ್ಲಾ ಸೋಂಕಿತರ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಮಾಡಿ ಪರೀಕ್ಷೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Spike in Covid Cases in Mangaluru daily six thousand tests to be conducted states Dc Dr. Rajendra Kumar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm