ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm