ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm