ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm