ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm