ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm