ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.
ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 09:49 pm
Mangalore Correspondent
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm