ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm