ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm