ಬ್ರೇಕಿಂಗ್ ನ್ಯೂಸ್
12-06-21 12:59 pm Udupi Correspondent ಕರಾವಳಿ
ಉಡುಪಿ, ಜೂನ್ 12: ಲಾಕ್ಡೌನ್ ಕಾರಣ ಯಾವುದೇ ಜನ ಸೇರುವ ಕಾರ್ಯಕ್ರಮ ಮಾಡುವಂತಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳನ್ನೂ ಮಾಡುವ ಹಾಗಿಲ್ಲ. ಆದರೆ, ಉಡುಪಿ ಶಾಸಕ ರಘುಪತಿ ಭಟ್ ಪಾಲ್ಗೊಂಡಿದ್ದ ಕಾರ್ಯಕ್ರಮ ಒಂದರಲ್ಲಿ ಜನವೋ ಜನ.. ಮಾಸ್ಕೂ ಇಲ್ಲ. ಅಂತರವೂ ಇರಲಿಲ್ಲ. ಜನರಿಗೆ ಮಿತಿಯೂ ಇರಲಿಲ್ಲ.
ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಪಂಚಾಯತ್ ಸಿಇಓ ನವೀನ್ ಭಟ್, ಸೋದೆ ಮಠದ ಸ್ವಾಮಿಗಳು ಸಹಿತ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು.



ಆದರೆ, ಸರ್ಕಾರದ ಕೊರೊನಾ ನಿಯಮ ಪಾಲಿಸಬೇಕಾದವರೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದ ಸರಕಾರಿ ಕಾರ್ಯಕ್ರಮದಲ್ಲೇ ಹೀಗೆ ನಿಯಮ ಉಲ್ಲಂಘನೆ ಆದರೆ ಹೇಗೆ ಎನ್ನುವ ಪ್ರಶ್ನೆ ಉಂಟಾಗಿದೆ. ಯಾಕಂದ್ರೆ, ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ಜನ ಸೇರಿದ್ದರು. ಅಲ್ಲದೆ, ಅಂತರವನ್ನೇ ಕಾಯ್ದು ಕೊಂಡಿರಲಿಲ್ಲ. ಹಳ್ಳಿಯ ಕಾರ್ಯಕ್ರಮ ಆಗಿದ್ದರಿಂದ ಅಧಿಕಾರಿಗಳು ಕೂಡ ಹೆಚ್ಚು ಗೊಡವೆ ಕೊಟ್ಟಿರಲಿಲ್ಲವೋ ಏನೋ..
Video: Click
Udupi MLA Raghupathi Bhat violates covid rules gathers hundreds of people. The video of this has gone viral on social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm