ಬ್ರೇಕಿಂಗ್ ನ್ಯೂಸ್
12-06-21 12:59 pm Udupi Correspondent ಕರಾವಳಿ
ಉಡುಪಿ, ಜೂನ್ 12: ಲಾಕ್ಡೌನ್ ಕಾರಣ ಯಾವುದೇ ಜನ ಸೇರುವ ಕಾರ್ಯಕ್ರಮ ಮಾಡುವಂತಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳನ್ನೂ ಮಾಡುವ ಹಾಗಿಲ್ಲ. ಆದರೆ, ಉಡುಪಿ ಶಾಸಕ ರಘುಪತಿ ಭಟ್ ಪಾಲ್ಗೊಂಡಿದ್ದ ಕಾರ್ಯಕ್ರಮ ಒಂದರಲ್ಲಿ ಜನವೋ ಜನ.. ಮಾಸ್ಕೂ ಇಲ್ಲ. ಅಂತರವೂ ಇರಲಿಲ್ಲ. ಜನರಿಗೆ ಮಿತಿಯೂ ಇರಲಿಲ್ಲ.
ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಪಂಚಾಯತ್ ಸಿಇಓ ನವೀನ್ ಭಟ್, ಸೋದೆ ಮಠದ ಸ್ವಾಮಿಗಳು ಸಹಿತ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು.



ಆದರೆ, ಸರ್ಕಾರದ ಕೊರೊನಾ ನಿಯಮ ಪಾಲಿಸಬೇಕಾದವರೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದ ಸರಕಾರಿ ಕಾರ್ಯಕ್ರಮದಲ್ಲೇ ಹೀಗೆ ನಿಯಮ ಉಲ್ಲಂಘನೆ ಆದರೆ ಹೇಗೆ ಎನ್ನುವ ಪ್ರಶ್ನೆ ಉಂಟಾಗಿದೆ. ಯಾಕಂದ್ರೆ, ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ಜನ ಸೇರಿದ್ದರು. ಅಲ್ಲದೆ, ಅಂತರವನ್ನೇ ಕಾಯ್ದು ಕೊಂಡಿರಲಿಲ್ಲ. ಹಳ್ಳಿಯ ಕಾರ್ಯಕ್ರಮ ಆಗಿದ್ದರಿಂದ ಅಧಿಕಾರಿಗಳು ಕೂಡ ಹೆಚ್ಚು ಗೊಡವೆ ಕೊಟ್ಟಿರಲಿಲ್ಲವೋ ಏನೋ..
Video: Click
Udupi MLA Raghupathi Bhat violates covid rules gathers hundreds of people. The video of this has gone viral on social media.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm