ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm