ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm