ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm