ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm