ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm