ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm