ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
25-04-24 02:19 pm
HK News Desk
Mallikarjun Kharge speech at Kalaburgi: ಮತ ಹಾ...
24-04-24 11:14 pm
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
25-04-24 02:42 pm
Mangalore Correspondent
Vishwa Hindu Parishad, Vhp, Mangalore: ರಾಜ್ಯದ...
25-04-24 12:59 pm
Subramanya Dhareshwara: ಯಕ್ಷಗಾನ ರಂಗದಲ್ಲಿ ಕ್ರಾ...
25-04-24 11:52 am
Brijesh Chowta, Mangalore: ಕಾಂಗ್ರೆಸಿಗೆ ಮತ ನೀಡ...
24-04-24 10:39 pm
Mangalore Brijesh Chowta, George Fernandes: ಕ...
24-04-24 10:00 pm
25-04-24 03:33 pm
Bangalore Correspondent
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm