ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm