ಬ್ರೇಕಿಂಗ್ ನ್ಯೂಸ್
17-06-21 12:48 pm Mangalore Correspondent ಕರಾವಳಿ
ಮಂಗಳೂರು, ಜೂ.17: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ಬಳಿಯ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ನೇತೃತ್ವದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆಗೆ ಇಂದು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರವೀಂದ್ರ ಶೆಟ್ಟಿ ಇಂದು ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಕಲೇಶಪುರ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕ್ ಅಚಾನಕ್ಕಾಗಿ ಬಲಗಡೆ ತಿರುಗಿಸಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಹೊಟೇಲ್ ಒಂದರ ಬೋರ್ಡಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿಗೆ ಸ್ವಲ್ಪಮಟ್ಟಿಗೆ ಹಾನಿ ಉಂಟಾಗಿದ್ದು ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರವೀಂದ್ರ ಶೆಟ್ಟಿ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನ ಸಭೆಗೆ ತೆರಳಿದ್ದಾರೆ.
Karnataka Alemari Development Corporation president from Mangalore Ravindra Shettys car meets an accident at Sakleshpur escapes unhurt.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm