ಬ್ರೇಕಿಂಗ್ ನ್ಯೂಸ್
17-06-21 12:48 pm Mangalore Correspondent ಕರಾವಳಿ
ಮಂಗಳೂರು, ಜೂ.17: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ಬಳಿಯ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.



ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ನೇತೃತ್ವದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆಗೆ ಇಂದು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರವೀಂದ್ರ ಶೆಟ್ಟಿ ಇಂದು ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಕಲೇಶಪುರ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕ್ ಅಚಾನಕ್ಕಾಗಿ ಬಲಗಡೆ ತಿರುಗಿಸಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಹೊಟೇಲ್ ಒಂದರ ಬೋರ್ಡಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿಗೆ ಸ್ವಲ್ಪಮಟ್ಟಿಗೆ ಹಾನಿ ಉಂಟಾಗಿದ್ದು ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರವೀಂದ್ರ ಶೆಟ್ಟಿ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನ ಸಭೆಗೆ ತೆರಳಿದ್ದಾರೆ.
Karnataka Alemari Development Corporation president from Mangalore Ravindra Shettys car meets an accident at Sakleshpur escapes unhurt.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm