ಬ್ರೇಕಿಂಗ್ ನ್ಯೂಸ್
17-06-21 12:48 pm Mangalore Correspondent ಕರಾವಳಿ
ಮಂಗಳೂರು, ಜೂ.17: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ಬಳಿಯ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.



ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ನೇತೃತ್ವದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆಗೆ ಇಂದು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರವೀಂದ್ರ ಶೆಟ್ಟಿ ಇಂದು ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಕಲೇಶಪುರ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕ್ ಅಚಾನಕ್ಕಾಗಿ ಬಲಗಡೆ ತಿರುಗಿಸಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಹೊಟೇಲ್ ಒಂದರ ಬೋರ್ಡಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿಗೆ ಸ್ವಲ್ಪಮಟ್ಟಿಗೆ ಹಾನಿ ಉಂಟಾಗಿದ್ದು ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರವೀಂದ್ರ ಶೆಟ್ಟಿ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನ ಸಭೆಗೆ ತೆರಳಿದ್ದಾರೆ.
Karnataka Alemari Development Corporation president from Mangalore Ravindra Shettys car meets an accident at Sakleshpur escapes unhurt.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm