ಬ್ರೇಕಿಂಗ್ ನ್ಯೂಸ್
18-06-21 01:04 pm Mangalore Correspondent ಕರಾವಳಿ
ಮಂಗಳೂರು, ಜೂ.18 : ಇಲ್ಲಿನ ಗುರುಪುರ ಬಳಿಯ ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಪರಿಸರದ ಜನರಿಗೆ ಸಮಸ್ಯೆ ಎದುರಾಗುತ್ತಿದ್ದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಿದ್ದರು. ಈ ಸಂದರ್ಭ 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು. ಉತ್ಖನನದ ವೇಳೆ ದೈವದ ಮೂರ್ತಿ, ಕಂಚಿನ ಮೊಗ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ಮಣ್ಣಿನಿಂದ ತಯಾರಿಸಿದ ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಮಣ್ಣಿನ ದೀಪ ಹೊರತುಪಡಿಸಿ ಉಳಿದೆಲ್ಲ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm